ಹಾವೇರಿ ಲೋಕಾಯುಕ್ತದಲ್ಲಿ ಇನ್ಸಪೆಕ್ಟರ್ ಆಗಿದ್ದ ಪಂಚಾಕ್ಷರಯ್ಯ ಸಾಲಿಮಠ ಎಂಬುವವರು ಕಾರಿನಲ್ಲಿಯೇ ಸುಟ್ಟು ಕರಕಲಾದ ಮನಕಲಕುವ ಘಟನೆ ಅಣ್ಣಿಗೇರಿ ಸಮೀಪ ಸಂಭವಿಸಿದೆ.

ಕಾರಿನಲ್ಲಿ ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಹೋಗುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ತಾವು ಚಲಿಸುತ್ತಿದ್ದ ಕಾರಿಗೆ ಅಡ್ಡ ಬಂದ ವಾಹನವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
Author: Karnataka Files
Post Views: 1,403





