Download Our App

Follow us

Home » ಕಾನೂನು » ವಿಜಯಪುರ : ಕೃಷ್ಣ ಹೋಟೆಲ್ ಗೆ ಬೆಂಕಿ

ವಿಜಯಪುರ : ಕೃಷ್ಣ ಹೋಟೆಲ್ ಗೆ ಬೆಂಕಿ

ವಿಜಯಪುರದಲ್ಲಿ ನಿನ್ನೆ ತಡರಾತ್ರಿ ಕೃಷ್ಣ ಪ್ಯಾಲೇಸ್ ಹೋಟೆಲ್ ಮುಂಭಾಗಕ್ಕೆ ಬೆಂಕಿ ತಗುಲಿದ ಪರಿಣಾಮ, ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾಗಿದೆ. 

ಸೋಲಾಪುರ ರಸ್ತೆಯಲ್ಲಿರುವ ಕೃಷ್ಣ ಪ್ಯಾಲೇಸ್ ನಲ್ಲಿ ಈ ಅಗ್ನಿ ಅಪಘಡ ನಡೆದಿದೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಶಾರ್ಟ್ ಸರ್ಕಿಟ್ ಕಾರಣದಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಶಾಕೀರ ಸನದಿ ಮುಂದುವರಿಕೆ

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಶಾಕೀರ ಸನದಿಯವರನ್ನು ಮುಂದುವರೆಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಹುಡಾ ಜೊತೆ ಗದಗ, ಹಾವೇರಿ, ಬೆಳಗಾವಿ

Live Cricket

error: Content is protected !!