Download Our App

Follow us

Home » ಕಾನೂನು » ಧಾರವಾಡದಲ್ಲಿ ಸಿಲೆಂಡರ್ ಸ್ಫೋಟ ಪ್ರಕರಣ : ಅಮೀನಾ ಸಾವು

ಧಾರವಾಡದಲ್ಲಿ ಸಿಲೆಂಡರ್ ಸ್ಫೋಟ ಪ್ರಕರಣ : ಅಮೀನಾ ಸಾವು

ಧಾರವಾಡದ ಕೋಳಿ ಕೆರೆ ಪ್ರದೇಶದಲ್ಲಿ ನಡೆದ ಸಿಲೆಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೀನಾ ಎಂಬ ಮಹಿಳೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ.

ಈ ಘಟನೆಯಲ್ಲಿ ಒಟ್ಟು 6 ಜನರಿಗೆ ಸುಟ್ಟ ಗಾಯಗಳಾಗಿದ್ದವು. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ಧಾಖಲಿಸಲಾಗಿತ್ತು.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನಿನ್ನೆಯಷ್ಟೇ ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!