ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ 6 ಜನ ಬಾರಾಮತಿ ಬಳಿ ನಡೆದ ವಿಮಾನ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ.

ಮುಂಬೈನಿಂದ ಖಾಸಗಿ ವಿಮಾನದಲ್ಲಿ ಬಾರಾಮತಿಗೆ ಅಜಿತ್ ಪವಾರ ಹೊರಟಿದ್ದರು. ಬಾರಾಮತಿಯಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಅಪಘಾತಕ್ಕಿಡಾಗಿದೆ.
Author: Karnataka Files
Post Views: 452





