ರಾಜ್ಯದಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 7 ಜನ ದುರ್ಮರಣಕ್ಕಿಡಾಗಿದ್ದಾರೆ.
ಹೊಸಕೋಟೆ ದಾಬಸಪೇಟ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಕ್ಯಾಂಟರ್, ಎಸ್ ಯು ವಿ ಕಾರ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ 6 ಜನ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇವರೆಲ್ಲ ಬೆಂಗಳೂರಿನ ಕೊತ್ತನೂರಿನವರು ಎನ್ನಲಾಗಿದೆ.
Author: Karnataka Files
Post Views: 524





