ಕಳೆದ 8 ತಿಂಗಳಿನಿಂದ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರು ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಜಾಮೀನಿನ ಮೇಲೆ ತಮ್ಮ ನಾಯಕ ಹೊರಬರುತ್ತಿದ್ದಾರೆ ಅನ್ನೋ ವಿಷಯ ಗೊತ್ತಾಗುತ್ತಿದ್ದಂತೆ ಬೆಂಗಳೂರಿಗೆ ತೆರಳಿ ವಿನಯ ಕುಲಕರ್ಣಿಯವರಿಗೆ ಮಾಲೆ ಹಾಕಿ ಸ್ವಾಗತಿಸಲಾಯಿತು.
ಪ್ರಶಾಂತ ಕೇಕರೆ, ನವೀನ ಕದಮ, ನಿಪ್ಪಾಣಿ ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಉಪಸ್ಥಿತರಿದ್ದರು.
Author: Karnataka Files
Post Views: 1,153




