Download Our App

Follow us

Home » ಶಿಕ್ಷಣ » ಧಾರವಾಡ : ಸಮಾಜಶಾಸ್ತ್ರ ವಿಭಾಗದಲ್ಲಿ 8 ಚಿನ್ನದ ಪದಕ ಪಡೆದ ಹಿಜಾಬ್ ಹುಡುಗಿ

ಧಾರವಾಡ : ಸಮಾಜಶಾಸ್ತ್ರ ವಿಭಾಗದಲ್ಲಿ 8 ಚಿನ್ನದ ಪದಕ ಪಡೆದ ಹಿಜಾಬ್ ಹುಡುಗಿ

ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಇಂದು ನಡೆದ ಘಟಿಕೋತ್ಸವದಲ್ಲಿ ಹಿಜಾಬ್ ಹುಡುಗಿ ಅಪ್ರತಿಮ ಸಾಧನೆ ಮಾಡಿದ್ದಾಳೆ.

ಸಮೀನಾ ಕೌಸರ  ಮೊಹಮ್ಮದ ಜಾಫರ ಕರ್ನುಲ್ ಎಂಬ ವಿಧ್ಯಾರ್ಥಿನಿ ಸಮಾಜಶಾಸ್ತ್ರ ವಿಭಾಗದಲ್ಲಿ 8 ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾಳೆ.

ಡಾ, ಕೆ ಚಂದ್ರಶೇಖರಯ್ಯ ಹೆಸರಿನಲ್ಲಿ ಕೊಡಮಾಡುವ ಬಂಗಾರದ ಪದಕಕ್ಕೆ ಸಮೀನಾ ಕೌಸರ್ ಪಾತ್ರಳಾಗಿದ್ದಾಳೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!