Download Our App

Follow us

Home » ಕಾನೂನು » ಧಾರವಾಡ : ಪ್ರತ್ತೈಕ ಪಾಲಿಕೆ ಹೋರಾಟಕ್ಕೆ ಜಾಗೃತಗೊಂಡ ಕೇಂದ್ರ ಸಚಿವ ಜೋಶಿ, ರಾಜ್ಯಪಾಲರ ಭೇಟಿಗೆ ಸಮಯ ಕೇಳಿ ಪತ್ರ

ಧಾರವಾಡ : ಪ್ರತ್ತೈಕ ಪಾಲಿಕೆ ಹೋರಾಟಕ್ಕೆ ಜಾಗೃತಗೊಂಡ ಕೇಂದ್ರ ಸಚಿವ ಜೋಶಿ, ರಾಜ್ಯಪಾಲರ ಭೇಟಿಗೆ ಸಮಯ ಕೇಳಿ ಪತ್ರ

ಧಾರವಾಡ ಪ್ರತ್ತೈಕ ಪಾಲಿಕೆ ವಿಷಯದಲ್ಲಿ ರಾಜಕೀಯ ಪಕ್ಷಗಳು ಜಿದ್ದಿಗೆ ಬಿದ್ದಿದ್ದು, ಮೊದಲ ಹಂತದ ಹೋರಾಟಕ್ಕೆ ಜೈ ಎಂದಿದ್ದ ಬಿಜೆಪಿ ತದನಂತರ ಉಲ್ಟಾ ಹೊಡೆದಿದ್ದು ಆಕ್ರೋಶಕ್ಕೆ ಕಾರಣವಾಗಿತ್ತು.

ನಿನ್ನೆಯಿಂದ ಆರಂಭವಾಗಿದ್ದ ಹೋರಾಟದ ವೇದಿಕೆಯಲ್ಲಿ ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರಿಗೆ ದಿಕ್ಕಾರದ ಫಲಕಗಳನ್ನು ಹಾಕಲಾಗಿತ್ತು.

ಇದರಿಂದ ಎಚ್ಚೆತ್ತುಕೊಂಡ ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರು, ಪ್ರತ್ತೈಕ ಪಾಲಿಕೆ ಬಗ್ಗೆ ಚರ್ಚೆ ನಡೆಸಲು ಸಮಯ ನೀಡುವಂತೆ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಅದರ ಒಂದು ಪ್ರತಿಯನ್ನು ಬಿ ಡಿ ಹಿರೇಮಠ ಅವರಿಗೆ ಕಳಿಸಲಾಗಿದೆ. ಧಾರವಾಡದಲ್ಲಿ ಪ್ರತ್ತೈಕ್ ಪಾಲಿಕೆಗೆ ಆಗ್ರಹಿಸಿ ಪಕ್ಷಾತೀತ ಹೋರಾಟ ನಡೆದಿದ್ದು, ಜೋಶಿಯವರನ್ನು ಈ ಹೋರಾಟ ಜಾಗೃತಗೂಳಿಸಿದೆ.

ಪಕ್ಷಾತೀತ ಹೋರಾಟಕ್ಕೆ ಮೊದಲ ಹಂತದ ಜಯ ಸಿಕ್ಕಂತಾಗಿದ್ದು, ಹೋರಾಟದ ಪ್ರಮುಖರೊಂದಿಗೆ ಜೋಶಿಯವರು, ರಾಜ್ಯಪಾಲರನ್ನು ಭೇಟಿ ಮಾಡುವ ಅವಕಾಶ ಬಂದೊದಗಿದಂತಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!