Download Our App

Follow us

Home » ಅಪಘಾತ » ಯಲ್ಲಾಪುರ ಬಳಿ ಭೀಕರ ಅಪಘಾತ / ಧಾರವಾಡ ಮೂಲದ 6 ಜನರ ಸಾವು

ಯಲ್ಲಾಪುರ ಬಳಿ ಭೀಕರ ಅಪಘಾತ / ಧಾರವಾಡ ಮೂಲದ 6 ಜನರ ಸಾವು

ಯಲ್ಲಾಪುರ ಬಳಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ.

ಲಾರಿ ಮತ್ತು ಕ್ರುಸರ್ ವಾಹನ ನಡುವೆ ಡಿಕ್ಕಿ ಸಂಭವಿಸಿ, ಸ್ಥಳದಲ್ಲೆ ಆರು ಜನ ಸಾವನ್ನಪ್ಪಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿ ಬೈಲ್ ಘಟ್ಟದಲ್ಲಿ ಈ ದುರ್ಘಟನೆ ನಡೆದಿದೆ.

ಮೃತರು ಧಾರವಾಡ ಮೂಲದವರು ಎನ್ನಲಾಗಿದೆ. ಮೃತರನ್ನು ಸಂಜೀವ, ಬಸವರಾಜ, ಅಭಿಷೇಕ, ಈಶ್ವರ, ಅಭಿಷೇಷ, ಅಕ್ಷಯ ಎಂದು ಗುರುತಿಸಲಾಗಿದೆ.

ಕ್ರೂಸರ್ ವಾಹನದಲ್ಲಿ ಒಟ್ಟು ಒಂಬತ್ತು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. 

ಈ ಪೈಕಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಧಾರವಾಡದಿಂದ ಅಂಕೋಲಾ ಕಡೆ ಕ್ರುಸರ್ ವಾಹನ ಹೊರಟಿತ್ತು ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!