Download Our App

Follow us

Home » ಕರ್ನಾಟಕ » ಧಾರವಾಡ : ಮಾಜಿ ಶಾಸಕರ ಆರೋಗ್ಯ ಸ್ಥಿತಿ ಗಂಭೀರ

ಧಾರವಾಡ : ಮಾಜಿ ಶಾಸಕರ ಆರೋಗ್ಯ ಸ್ಥಿತಿ ಗಂಭೀರ

ನವಲಗುಂದ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಡಾ. ಆರ್ ಬಿ ಶಿರಿಯಣ್ಣನವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. 

ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ಧಾಖಲಿಸಲಾಗಿತ್ತು.

ಸ್ವಲ್ಪ ಚೇತರಿಸಿಕೊಂಡಿದ್ದ ಅವರು, ಕಲಘಟಗಿ ರಸ್ತೆಯಲ್ಲಿರುವ ನಾಯಕನಹೂಲಿಕಟ್ಟಿಯ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಇಂದು ಬೆಳಿಗ್ಗೆಯಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸ್ಥಿತಿ ಗಂಭೀರವಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!