Download Our App

Follow us

Home » ಭಾರತ » ಹೇಳದೆ ಮೈಸೂರಿಗೆ ಹೋದಳು ಗೃಹಲಕ್ಷ್ಮಿ

ಹೇಳದೆ ಮೈಸೂರಿಗೆ ಹೋದಳು ಗೃಹಲಕ್ಷ್ಮಿ

ರಾಜ್ಯ ಕಾಂಗ್ರೇಸ್ ಸರ್ಕಾರದ ಬಹು ನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ಸಾಂಸ್ಕೃತೀಕ ನಗರಿ ಮೈಸೂರು ಸಜ್ಜಾಗಿದೆ. ಅಗಸ್ಟ್ 30 ರಂದು ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಗಲಿದೆ. ಈ ಮೊದಲು ಗಡಿನಾಡು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲು ತೀರ್ಮಾನಿಸಲಾಗಿತ್ತು. ಎಲ್ಲ ಸಿದ್ಧತೆಗಳು ನಡೆದಿದ್ದವು. ಸಧ್ಯ ಗೃಹಲಕ್ಷ್ಮಿ ಕಾರ್ಯಕ್ರಮ ಮೈಸೂರಿಗೆ ಸ್ಥಳಾಂತರಗೊಂಡಿದೆ. ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹಾಗೂ ಸಚಿವ ಎಚ್ ಸಿ ಮಹಾದೇವಪ್ಪ ಪರಿಶೀಲನೆ ನಡೆಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಆರ್ ಎಸ್ ಎಸ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಸಂಸದ ಜಿಗಜಿಣಗಿ / RSS ನವರು ಸೂ….. ಮಕ್ಕಳು ಎಂದ ಮುತ್ಯಾ / ಅಡಿಯೋ ಇದೆ ಕೇಳಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ RSS ನೋಂದಣಿ ಕುರಿತು ಹೇಳಿಕೆ ಕೊಟ್ಟ ಬೆನ್ನಲ್ಲೇ, ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಡಿಯೋ ಇದೀಗ ವೈರಲ್ ಆಗಿದೆ. ರಮೇಶ

Live Cricket

error: Content is protected !!