Download Our App

Follow us

Home » ಭಾರತ » ಸಚಿವರ ವಿರುದ್ದ ಲಂಚದ ಪತ್ರ, ಇಬ್ಬರು ಅಧಿಕಾರಿಗಳ ಬಂಧನ

ಸಚಿವರ ವಿರುದ್ದ ಲಂಚದ ಪತ್ರ, ಇಬ್ಬರು ಅಧಿಕಾರಿಗಳ ಬಂಧನ

ಸಚಿವ ಚೆಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಹೊರಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಇಬ್ಬರು ಅಧಿಕಾರಿಗಳನ್ನು ಸಿ ಐ ಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರಪಡಿಸಲಾಯಿತು. ಬಂಧಿತ ಅಧಿಕಾರಿಗಳಾದ ಗುರುಪ್ರಸಾದ ಹಾಗೂ ತಾಂತ್ರಿಕ ಸುದರ್ಶನ ಅವರನ್ನು ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೊಟ್ಟಿದೆ. ರಾಜಾರೋಷವಾಗಿ ಸಚಿವರು ಲಂಚ ಪಡೆಯುತ್ತಿದ್ದಾರೆಂದು ವಿಪಕ್ಷಗಳು ಆರೋಪಿಸಿ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದವು. ಲಂಚದ ಆರೋಪ ಹೊರಿಸಿ ರಾಜ್ಯಪಾಲರಿಗೆ ಪತ್ರ ಬರೆದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಈ ಪ್ರಕರಣವನ್ನು ಸಿ ಐ ಡಿ ಗೆ ಒಪ್ಪಿಸಿತ್ತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯದಲ್ಲಿ ಭಯ ಹುಟ್ಟಿಸುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣ

ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ಭಯ ಹುಟ್ಟಿಸಿವೆ.  ಕರ್ನಾಟಕದಲ್ಲಿ ಕಳೆದ ಆರು ವರ್ಷಗಳ ಅವಧಿಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ.  ಇತ್ತೀಚಿನ

Live Cricket

error: Content is protected !!