Download Our App

Follow us

Home » ಭಾರತ » ರಕ್ತದಲ್ಲಿ ಬರೆದುಕೊಡ್ತೀನಿ, ಬಿಜೆಪಿ ಬಿಡಲ್ಲ

ರಕ್ತದಲ್ಲಿ ಬರೆದುಕೊಡ್ತೀನಿ, ಬಿಜೆಪಿ ಬಿಡಲ್ಲ

ಬಿಜೆಪಿ ತೊರೆಯುವದಾಗಿ ವದಂತಿ ಹಬ್ಬಿದ್ದು, ಪಕ್ಷ ತೊರೆಯುವ ಪ್ರಶ್ನೆಯೆ ಇಲ್ಲ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಸ್ಪಷ್ಟಪಡಿಸಿದ್ದಾರೆ. ಬೇಕಾದರೆ ರಕ್ತದಲ್ಲಿ ಬರೆದು ಕೊಡ್ತೀನಿ, ಪಕ್ಷ ಬಿಡಲ್ಲ ಎಂದಿದ್ದಾರೆ. ಈ ಬಾರಿಯೂ ಕೊಪ್ಪಳದಿಂದ ಲೋಕಸಭೆಗೆ ಸ್ಪರ್ಧೆ ಮಾಡುವದಾಗಿ ತಿಳಿಸಿದ ಅವರು, ಪಕ್ಷ ಟಿಕೇಟ್ ಕೊಡದೆ ಹೋದರು, ಪಕ್ಷ ಸೂಚಿಸಿದ ಅಭ್ಯರ್ಥಿ ಪರ ದುಡಿಯುವದಾಗಿ ಸಂಗಣ್ಣ ಕರಡಿ ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!