Download Our App

Follow us

Home » ವ್ಯಾಪಾರ » ಹಾವೇರಿಯಲ್ಲಿ ಅಗ್ನಿ ಅವಘಡ ಸಿಡಿ ಮದ್ದಿನ ಗೋಡೌನ್ ಸಂಪೂರ್ಣ ಭಸ್ಮ

ಹಾವೇರಿಯಲ್ಲಿ ಅಗ್ನಿ ಅವಘಡ ಸಿಡಿ ಮದ್ದಿನ ಗೋಡೌನ್ ಸಂಪೂರ್ಣ ಭಸ್ಮ

ಹಾವೇರಿ ಬಳಿ ಆಲದಕಟ್ಟಿ ಗ್ರಾಮದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸಿ ಜೆ ವಿರೇಶ ಎಂಬುವವರಿಗೆ ಸೇರಿದ ಗೋಡೌನ್ ಗೆ ಬೆಂಕಿ ಬಿದ್ದಿದ್ದು, ಕೋಟ್ಯಾಂತರ ರೂಪಾಯಿ ಮೌಲ್ಯದ ಸಿಡಿ ಮದ್ದುಗಳನ್ನು ಶೇಖರಿಸಿಡಲಾಗಿತ್ತು ಎನ್ನಲಾಗಿದೆ. ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಅಲ್ಲಿ ಕೆಲಸ ಮಾಡುತ್ತಿದ್ದ 6 ಜನ ಕಾರ್ಮಿಕರು ಅದೃಷ್ಟಾವಶಾತ್ ಪಾರಾಗಿದ್ದಾರೆ. ಗಣಪತಿ ಹಬ್ಬಕ್ಕೆಂದು ಶಿವಕಾಶಿ ಇಂದ ಪಟಾಕಿಗಳನ್ನು ತಂದಿದ್ದರು ಎನ್ನಲಾಗಿದೆ. ಮುಗಿಲೆತ್ತರಕ್ಕೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!