Download Our App

Follow us

Home » ರಾಜಕೀಯ » ಧಾರವಾಡ ಎ ಸಿ ಅಶೋಕ ತೇಲಿ ಎತ್ತಂಗಡಿ, ಶಾಲಮ್ ಹುಸೇನ್ ನೂತನ ಉಪ ವಿಭಾಗಾಧಿಕಾರಿ.

ಧಾರವಾಡ ಎ ಸಿ ಅಶೋಕ ತೇಲಿ ಎತ್ತಂಗಡಿ, ಶಾಲಮ್ ಹುಸೇನ್ ನೂತನ ಉಪ ವಿಭಾಗಾಧಿಕಾರಿ.

ಧಾರವಾಡ ಉಪ ವಿಭಾಗಾಧಿಕಾರಿಯಾಗಿದ್ದ ಅಶೋಕ ತೇಲಿ ವರ್ಗಾವಣೆಯಾಗಿದ್ದಾರೆ. ತೇಲಿ ಅವರ ಸ್ಥಾನಕ್ಕೆ ವಿಜಯನಗರ ಜಿಲ್ಲೆಯ ಯೋಜನಾ ನಿರ್ದೇಶಕರಾಗಿದ್ದ ಕೆ ಎ ಎಸ್ ಅಧಿಕಾರಿ ಶಾಲಮ್ ಹುಸೇನ್ ಎಂಬುವವರನ್ನು ಉಪ ವಿಭಾಗಾಧಿಕಾರಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನ್ಯೂ ಕಮಿಷನರ್ ಸೈಲೆಂಟ್ ಸ್ಟ್ರೋಕ್ : ಅವಳಿ ನಗರದಲ್ಲಿ ಅಸಲಿ ಖಾಕಿ ಖದರ್ ಶುರು….

ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯಲ್ಲಿ ಚಾಕು ಇರಿತ ಪ್ರಕರಣಗಳನ್ನು ಹತ್ತಿಕ್ಕಲು ಹೊಸದಾಗಿ ಬಂದಿರುವ ಪೊಲೀಸ್ ಕಮಿಷನರ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅವಳಿ ನಗರದಲ್ಲಿ ಚಾಕು, ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳನ್ನು

Live Cricket

error: Content is protected !!