Download Our App

Follow us

Home » ರಾಜಕೀಯ » ಧಾರವಾಡ ಎ ಸಿ ಅಶೋಕ ತೇಲಿ ಎತ್ತಂಗಡಿ, ಶಾಲಮ್ ಹುಸೇನ್ ನೂತನ ಉಪ ವಿಭಾಗಾಧಿಕಾರಿ.

ಧಾರವಾಡ ಎ ಸಿ ಅಶೋಕ ತೇಲಿ ಎತ್ತಂಗಡಿ, ಶಾಲಮ್ ಹುಸೇನ್ ನೂತನ ಉಪ ವಿಭಾಗಾಧಿಕಾರಿ.

ಧಾರವಾಡ ಉಪ ವಿಭಾಗಾಧಿಕಾರಿಯಾಗಿದ್ದ ಅಶೋಕ ತೇಲಿ ವರ್ಗಾವಣೆಯಾಗಿದ್ದಾರೆ. ತೇಲಿ ಅವರ ಸ್ಥಾನಕ್ಕೆ ವಿಜಯನಗರ ಜಿಲ್ಲೆಯ ಯೋಜನಾ ನಿರ್ದೇಶಕರಾಗಿದ್ದ ಕೆ ಎ ಎಸ್ ಅಧಿಕಾರಿ ಶಾಲಮ್ ಹುಸೇನ್ ಎಂಬುವವರನ್ನು ಉಪ ವಿಭಾಗಾಧಿಕಾರಿಯಾಗಿ ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!