Download Our App

Follow us

Home » ರಾಜಕೀಯ » ಇಬ್ಬರು ಅಸಹಾಯಕರು, ಮೈತ್ರಿ ಮಾಡಿಕೊಂಡಿದ್ದಾರೆ. ಶೆಟ್ಟರ ಲೇವಡಿ

ಇಬ್ಬರು ಅಸಹಾಯಕರು, ಮೈತ್ರಿ ಮಾಡಿಕೊಂಡಿದ್ದಾರೆ. ಶೆಟ್ಟರ ಲೇವಡಿ

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಇಬ್ಬರು ಅಸಹಾಯಕರು ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಲೇವಡಿ ಮಾಡಿದ್ದಾರೆ.

ಹಾವು ಮುಂಗುಸಿಯಂತೆ ಇದ್ದ ಜೆಡಿಎಸ್ ಹಾಗೂ ಬಿಜೆಪಿಯವರ ಮೈತ್ರಿ ಎರಡು ಪಕ್ಷಗಳು ವೀಕ್ ಆಗಿದೆ ಎಂಬುದನ್ನು ತೋರಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. ಲೋಕಸಭಾ ಚುನಾವಣೆ ಹೊತ್ತಿಗೆ ರಾಜ್ಯದಲ್ಲಿ ಪಕ್ಷಾಂತರ ಪರ್ವ ಹೆಚ್ಚಾಗಲಿದ್ದು, ಬಿಜೆಪಿಯಲ್ಲಿರುವ ನಾಯಕರು ಬೇಜಾರಾಗಿ, ಹೊರ ಬರಲಿದ್ದಾರೆ ಎಂದರು. ಸಾಕಷ್ಟು ಜನ ನನ್ನ ಸಂಪರ್ಕದಲ್ಲಿದ್ದು, ಬಿಜೆಪಿಗೆ ಹೆದರಿಕೆ ಶುರುವಾಗಿದೆ ಎಂದರು

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಸಕ ಕೋನರೆಡ್ಡಿಯವರ ಮನೆಗೆ ಸೊಸೆಯ ಆಗಮನ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವೀನ ಕೋನರೆಡ್ಡಿ

ನವಲಗುಂದ ಶಾಸಕ ಎನ್ ಎಚ್ ಕೋನರೆಡ್ಡಿಯವರ ಮಗನ ಮದುವೆ ನಿನ್ನೇ ನಡೆಯಿತು.  ದಾಂಡೇಲಿ ಬಳಿ ಇರುವ ಖಾಸಗಿ ರೆಸಾರ್ಟ್ ನಲ್ಲಿ ಶಾಸಕ ಎನ್ ಎಚ್ ಕೋನರೆಡ್ಡಿಯವರ ಮಗ

Live Cricket

error: Content is protected !!