Download Our App

Follow us

Home » ಭಾರತ » ಸಿ ಐ ಡಿ ಪೊಲೀಸರಿಂದ ಮಾಜಿ ಮುಖ್ಯಮಂತ್ರಿ ಬಂಧನ.

ಸಿ ಐ ಡಿ ಪೊಲೀಸರಿಂದ ಮಾಜಿ ಮುಖ್ಯಮಂತ್ರಿ ಬಂಧನ.

ಆಂದ್ರದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ. ಕೌಶಲ್ಯ ಅಭಿವೃದ್ಧಿ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಿ ಐ ಡಿ ತನಿಖೆ ನಡೆಸಿತ್ತು. ಚಂದ್ರಬಾಬು ನಾಯ್ಡುರನ್ನು ಹಗರಣದ ಎ 1 ಆರೋಪಿಯನ್ನಾಗಿ ಮಾಡಲಾಗಿದ್ದು, ಬೆಳಗಿನ ಜಾವ 3 ಘಂಟೆಗೆ ಅವರನ್ನು ಬಂಧಿಸಲು ಹೋಗಿದ್ದ ಪೋಲಿಸರಿಗೆ ಎಸ್ ಪಿ ಜೆ ಕಮಾಂಡೋಗಳು ಅವಕಾಶ ನೀಡಿರಲಿಲ್ಲ. ಬೆಳಿಗ್ಗೆ 6 ಘಂಟೆಗೆ ನಾಯ್ಡುರನ್ನು ಬಂಧಿಸಲಾಗಿದ್ದು, ಪೋಲಿಸರು ಅವರನ್ನು ವಿಜಯವಾಡಕ್ಕೆ ಕರೆದುಕೊಂಡು ಹೋಗಿದ್ದಾರೆ. ಕಳೆದ ವಾರ ಬಳ್ಳಾರಿಗೆ ಬಂದಿದ್ದ ಚಂದ್ರಬಾಬು ನಾಯ್ಡು,, ಎನ್ಟಿಆರ್ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಗೆ ಮರ್ಯಾದೆ ತಂದು ಕೊಟ್ಟ ಅಬ್ದುಲ್ ಕಾಕರ

ಧಾರವಾಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಹೆಡ್ ಕಾನ್ಸ್ಟೇಬಲ್ ಅಬ್ದುಲ್ ಕಾಕರ, ಇಲಾಖೆಯ ಮಾನ ಹೆಚ್ಚಿಸುತ್ತ ಬಂದಿದ್ದಾರೆ. ಸಧ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ

Live Cricket

error: Content is protected !!