Download Our App

Follow us

Home » Uncategorized » ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ. ಸಿದ್ದರಾಮಯ್ಯ

ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ. ಸಿದ್ದರಾಮಯ್ಯ

ಕೃಷಿ ಮೇಳದಲ್ಲಿ ಭಾಗವಹಿಸಲು  ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ಯಾವದೇ ಕಾರಣಕ್ಕೂ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಎಚ್ ವಿಶ್ವನಾಥ ಹಾಗೂ ರೇವಣ್ಣ, ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಅರ್ಹ ವ್ಯಕ್ತಿ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೇ.   ಪ್ರಜಾಪ್ರಭುತ್ವದಲ್ಲಿ ಯಾರ ಬೇಕಾದರು, ಎನ್ ಬೇಕಾದರು ಆಗಬಹುದು. ಆದರೆ ರಾಷ್ಟ್ರ ರಾಜಕಾರಣಕ್ಕೆ ನಾನು  ಹೋಗಲ್ಲ ಎಂದು ಸ್ಪಷ್ಟಪಡಿಸಿದರು . ಪ್ರಧಾನಮಂತ್ರಿಗಳಿಗೆ ವಿಷಯಾಧಾರಿತವಾಗಿ ಟೀಕೆ ಮಾಡ್ತೇನೆ ಹೊರತು, ಸುಖಾ ಸುಮ್ಮನೆ ಟೀಕೆ ಮಾಡಿಲ್ಲ ಎಂದು ಹೇಳಿದರು. ಜಿ 20 ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳು ಔತಣ ಕೂಟಕ್ಕೆ ಆಹ್ವಾನಿಸಿದ್ದಾರೆ. ನಾನು ಔತಣ ಕೂಟಕ್ಕೂ ಹೋಗ್ತಿಲ್ಲ ಎಂದು ತಿಳಿಸಿದರು.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!