Download Our App

Follow us

Home » ರಾಜಕೀಯ » ರಾತ್ರಿ ವೇಳೆ ಓಡಾಡುವದು ಭಯ ಹುಟ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ.

ರಾತ್ರಿ ವೇಳೆ ಓಡಾಡುವದು ಭಯ ಹುಟ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ.

ರಾಜ್ಯದಲ್ಲಿ ಪರಿಸ್ಥಿತಿ ಸರಿಯಿಲ್ಲ ಎಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ರಾತ್ರಿ ವೇಳೆ ಹಿಂದೂಗಳು ಓಡಾಡದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿದ್ದಾರೆ. ಯತ್ನಾಳ ಕಾಂಗ್ರೇಸ್ ಸರ್ಕಾರದ ಮೇಲೆ ನಿರಂತರವಾಗಿ ಛಾಟಿ ಬೀಸುತ್ತಿದ್ದಾರೆ. ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಇದೆ ಎಂದಿರುವ ಅವರು ಮೈಸೂರು ಹಾಗೂ ಶಿವಮೊಗ್ಗದಲ್ಲಿ ಗಲಭೆಯಾಗಿವೆ ಎಂದಿದ್ದಾರೆ. ಭಯ ಪಡುವ ಅವಶ್ಯಕತೆ ಇಲ್ಲ ಎಂದಿರುವ ಬಸನಗೌಡ ಪಾಟೀಲ್ ಯತ್ನಾಳ, 6 ತಿಂಗಳಲ್ಲಿ ಸರ್ಕಾರ ಬದಲಾಗಲಿದೆ ಎಂದು ಮತ್ತೆ ಹೇಳಿಕೆ ಕೊಟ್ಟಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!