Download Our App

Follow us

Home » ಕಾನೂನು » ನಿಮ್ಮ ಸುರಕ್ಷತೆ, ನಮ್ಮ ಮೊದಲ ಆಧ್ಯತೆ ಕರ್ನಾಟಕ ರಾಜ್ಯ ಪೊಲೀಸ್.

ನಿಮ್ಮ ಸುರಕ್ಷತೆ, ನಮ್ಮ ಮೊದಲ ಆಧ್ಯತೆ ಕರ್ನಾಟಕ ರಾಜ್ಯ ಪೊಲೀಸ್.

ಕರ್ನಾಟಕ ಪೊಲೀಸರು ದೇಶದಲ್ಲಿ ಹೆಸರು ಮಾಡಿದ್ದಾರೆ. ಕರ್ನಾಟಕ ಪೊಲೀಸ್ ಬದ್ಧತೆಗೆ ಹೆಸರು ಮಾಡಿದೆ. ಅನೇಕ ಕಠಿಣ ಪ್ರಕರಣಗಳನ್ನು ಕ್ಷಣಾರ್ಧದಲ್ಲಿ ಪತ್ತೆ ಹಚ್ಚಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ರಾಜ್ಯದ ಜನತೆಯ ಸುರಕ್ಷತೆಯ ಹೊಣೆ ಹೊತ್ತಿರುವ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಇದೀಗ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ.

ರಜೆ ಸಂದರ್ಭದಲ್ಲಿ ಮನೆ ಬಾಗಿಲು ಹಾಕಿಕೊಂಡು ಪ್ರವಾಸ ಹೋಗುವವರು, ಆ ಸಂದರ್ಭದಲ್ಲಿ ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕದಂತೆ ಮನವಿ ಮಾಡಿದ್ದಾರೆ. ಹೀಗೆ ಮಾಡುವದರಿಂದ ಮನೆಗಳ್ಳತನವಾಗುವ ಸಾಧ್ಯತೆ ಇರುತ್ತದೆ. ಪ್ರವಾಸದ ಪ್ರತಿ ಹೆಜ್ಜೆಯನ್ನು ಗೌಪ್ಯವಾಗಿಡುವಂತೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಮನವಿ ಮಾಡಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!