Download Our App

Follow us

Home » ರಾಜಕೀಯ » ಕಾವೇರಿ ಹೋರಾಟದಲ್ಲಿ ಭಾಗವಹಿಸದ ಚಿತ್ರ ನಟರ ಚಿತ್ರ ಬಹಿಷ್ಕಾರಕ್ಕೆ ಯತ್ನಾಳ ಕರೆ.

ಕಾವೇರಿ ಹೋರಾಟದಲ್ಲಿ ಭಾಗವಹಿಸದ ಚಿತ್ರ ನಟರ ಚಿತ್ರ ಬಹಿಷ್ಕಾರಕ್ಕೆ ಯತ್ನಾಳ ಕರೆ.

ಕಾವೇರಿ ಹೋರಾಟ ತೀವ್ರ ಸ್ವರೂಪ ಪಡೆದಿದ್ದು, ಹೋರಾಟದಲ್ಲಿ ಭಾಗವಹಿಸದ ಚಿತ್ರ ನಟರ ಮೇಲೆ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರುದ್ರಾವತಾರ ತಾಳಿದ್ದಾರೆ. ಕಾವೇರಿಗಾಗಿ ನಡೆದಿರುವ ಹೋರಾಟದಲ್ಲಿ ಭಾಗವಹಿಸುವಂತೆ ಅವರ ಮನೆಗೆ ಹೋಗಿ ಆಮಂತ್ರಿಸಬೇಕಾ ಎಂದು ಪ್ರಶ್ನಿಸಿದ್ದಾರೆ. ಯಾವ ನಟರು ಕಾವೇರಿ ಹೋರಾಟದಲ್ಲಿ ಭಾಗವಹಿಸುವದಿಲ್ಲವೋ, ಆ ನಟರ ಚಿತ್ರವನ್ನು ಬಹಿಸ್ಕರಿಸಬೇಕೆಂದು ಶಾಸಕ ಯತ್ನಾಳ ಕರೆ ನೀಡಿದ್ದಾರೆ. ಇದೇ ವೇಳೆ ಪ್ರಕಾಶ ರೈ ಕುರಿತು ಯತ್ನಾಳ ನಾಲಿಗೆ ಹರಿಬಿಟ್ಟಿದ್ದು, ಪ್ರಕಾಶ ರೈ ಹಂದಿ ಇದ್ದಂತೆ ಎಂದು ಹೇಳಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!