Download Our App

Follow us

Home » ಅಪರಾಧ » ಹುಬ್ಬಳ್ಳಿಯಲ್ಲಿ ಹಾಡುಹಗಲೇ ಭಯಾನಕ ಮರ್ಡರ್.

ಹುಬ್ಬಳ್ಳಿಯಲ್ಲಿ ಹಾಡುಹಗಲೇ ಭಯಾನಕ ಮರ್ಡರ್.

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಾಡುಹಗಲೇ ಯುವಕನೋರ್ವನನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಗಾರೆ ಕೆಲಸಕ್ಕೆಂದು ಹುಬ್ಬಳ್ಳಿಗೆ ಬಂದಿದ್ದ ಮೌಲಾಲಿ ಎಂಬಾತ ಕೊಲೆಯಾದ ದುರ್ದೈವಿಯಾಗಿದ್ದಾನೆ. ಈ ಘಟನೆ ಹುಬ್ಬಳ್ಳಿಯ ಸಿಲ್ವರ್ ಟೌನ ನಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿಯಾದ ಮೌಲಾಲಿ ಹೊಟ್ಟೆಪಾಡಿಗೆಂದು ಹುಬ್ಬಳ್ಳಿಗೆ ಬಂದಿದ್ದರು. ಮೌಲಾಲಿಯನ್ನು ನಿರ್ಮಾಣ ಹಂತದಲ್ಲಿರುವ ಮನೆಯ ಮುಂಭಾಗದಲ್ಲಿಯೇ ಕೊಲೆ ಮಾಡಲಾಗಿದೆ.

ಸ್ಥಳಕ್ಕೆ ಗೋಕುಲ್ ರೋಡ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿದ್ದು, ತನಿಖೆ ಸಮಯ. ಕೊಲೆ ಮಾಡಿ ಪರಾರಿಯಾದವರ ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!