Download Our App

Follow us

Home » ಕಾನೂನು » ಕಾವೇರಿಗಾಗಿ ರಕ್ತ ಹರಿಸಿದ ಜಯ ಕರ್ನಾಟಕ ಸಂಘಟನೆ

ಕಾವೇರಿಗಾಗಿ ರಕ್ತ ಹರಿಸಿದ ಜಯ ಕರ್ನಾಟಕ ಸಂಘಟನೆ

ಕಾವೇರಿ ವಿಷಯವಾಗಿ ಧಾರವಾಡದಲ್ಲಿ ನಡೆದ ಪ್ರತಿಭಟನೆ ಗಮನ ಸೆಳೆಯಿತು. ಜ್ಯುಬಿಲಿ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ಸುಧೀರ ಮುಧೋಳ ರಕ್ತದಲ್ಲಿ ಕಾವೇರಿ ನಮ್ಮದು ಎಂದು ಬರೆದು ಆಕ್ರೋಶ ಹೊರಹಾಕಿದರು. ಕರ್ನಾಟಕದ ರೈತರಿಗೆ ನೀರಿಲ್ಲದ ಹೊತ್ತಿನಲ್ಲಿ ಕಾವೇರಿ ನ್ಯಾಯಾಧಿಕರಣದ ಆದೇಶ ಹೇಗೆ ಪಾಲಿಸುವದು ಎಂದು ಪ್ರಶ್ನಿಸಿದ ಮುಧೋಳ, ಜಯ ಕರ್ನಾಟಕ ಸಂಘಟನೆ ಕಾವೇರಿಗಾಗಿ ರಕ್ತ ಕೊಡಲು ಸಿದ್ದ ಎಂದು ಹೇಳಿದರು.

Karnataka Files
Author: Karnataka Files

Leave a Comment

RELATED LATEST NEWS

error: Content is protected !!