Download Our App

Follow us

Home » ರಾಜಕೀಯ » ಧಾರವಾಡ ಜಿಲ್ಲಾ ವಖ್ಫ್ ಸಮಿತಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳು.

ಧಾರವಾಡ ಜಿಲ್ಲಾ ವಖ್ಫ್ ಸಮಿತಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳು.

ಧಾರವಾಡ ಜಿಲ್ಲಾ ವಖ್ಫ್ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎ ಎಮ್ ಹಿಂಡಸಗೇರಿಯವರ ಸುಪುತ್ರ ಮೊಹಮ್ಮದ ಹಾಶಂ ಹಿಂಡಸಗೇರಿ ನೇಮಕಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ದಾದಾ ಹಯಾತ ಖೈರಾತಿ, ಸದಸ್ಯರಾಗಿ, ಅಬ್ದುಲ್ ಸಮದ್ ಗುಲಬರ್ಗಾ, ಮುಜಮ್ಮಿಲ್ ಖಾನ ಪಠಾಣ, ಇರ್ಫಾನ್ ತಾಡಪತ್ರಿ ಸೇರಿದಂತೆ 21 ಜನ ನೇಮಕಗೊಂಡಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!