Download Our App

Follow us

Home » ರಾಜಕೀಯ » ಧಾರವಾಡ ಜಿಲ್ಲಾ ವಖ್ಫ್ ಸಮಿತಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳು.

ಧಾರವಾಡ ಜಿಲ್ಲಾ ವಖ್ಫ್ ಸಮಿತಿಗೆ ಆಯ್ಕೆಯಾದ ನೂತನ ಪದಾಧಿಕಾರಿಗಳು.

ಧಾರವಾಡ ಜಿಲ್ಲಾ ವಖ್ಫ್ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎ ಎಮ್ ಹಿಂಡಸಗೇರಿಯವರ ಸುಪುತ್ರ ಮೊಹಮ್ಮದ ಹಾಶಂ ಹಿಂಡಸಗೇರಿ ನೇಮಕಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ದಾದಾ ಹಯಾತ ಖೈರಾತಿ, ಸದಸ್ಯರಾಗಿ, ಅಬ್ದುಲ್ ಸಮದ್ ಗುಲಬರ್ಗಾ, ಮುಜಮ್ಮಿಲ್ ಖಾನ ಪಠಾಣ, ಇರ್ಫಾನ್ ತಾಡಪತ್ರಿ ಸೇರಿದಂತೆ 21 ಜನ ನೇಮಕಗೊಂಡಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!