Download Our App

Follow us

Home » ರಾಜಕೀಯ » ಮುಂದಿನ ದಿನಗಳಲ್ಲಿ ವಿಧಾನಸಭೆ, ಲೋಕಸಭೆ ದುಡ್ಡಿದ್ದವರ ಪಾಲಾಗುತ್ತವೆ / ಬಿ ಆರ್ ಪಾಟೀಲ್

ಮುಂದಿನ ದಿನಗಳಲ್ಲಿ ವಿಧಾನಸಭೆ, ಲೋಕಸಭೆ ದುಡ್ಡಿದ್ದವರ ಪಾಲಾಗುತ್ತವೆ / ಬಿ ಆರ್ ಪಾಟೀಲ್

ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವಕ್ಕೆ ಗಂಡಾಂತರವಿದ್ದು, ವಿಧಾನಸಭೆ ಹಾಗೂ ಲೋಕಸಭೆಗಳು ದುಡ್ಡಿದ್ದವರ ಪಾಲಾಗುತ್ತವೆ ಎಂದು ಆಳಂದ ಶಾಸಕ ಬಿ ಆರ್ ಪಾಟೀಲ್ ತಿಳಿಸಿದ್ದಾರೆ. ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಕಳವಳಕಾರಿ ಸಂಗತಿ ಹೊರಹಾಕಿದ ಬಿ ಆರ್ ಪಾಟೀಲ್, ಬಂಡವಾಳ ಶಾಹಿಗಳ ಕೈಯಲ್ಲಿ ಶಾಸಕಾಂಗ ಸಿಗಲಿದೆ ಎಂದು ಹೇಳಿದರು. ಜಯಪ್ರಕಾಶ ನಾರಾಯಣ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದರೆ ಅವರು ಬಿಜೆಪಿ ಸರ್ಕಾರದಲ್ಲಿ ಆಸ್ತಿತ್ವಕ್ಕೆ ಬಂದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದು ಪಡಿಸಿ, ಬಡವರ ಕೈಗೆ ಜಮೀನು ಸಿಗಬೇಕು ಎಂದು ಆಗ್ರಹಿಸಿದರು. ಇದು ನನ್ನ ಮತ್ತು ಸಿದ್ದರಾಮಯ್ಯನವರ ಕೊನೆಯ ಚುನಾವಣೆಯಾಗಿದ್ದು, ಹಣ ಸುರಿದು ಚುನಾವಣೆ ಮಾಡುವ ಶಕ್ತಿ ನಮಗಿಲ್ಲ ಎಂದು ತಿಳಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಐತಿಹಾಸಿಕ ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರನ್ನು ಅಭಿನಂದಿಸಿದ ಇಸ್ಮಾಯಿಲ್ ತಮಟಗಾರ

ಧಾರವಾಡ ಅಂಜುಮನ್ ಇಸ್ಮಾಯಿಲ್ ತಮಟಗಾರ ಅವರು 17 ನೇ ಐತಿಹಾಸಿಕ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂಧಿಸಿದರು. ಬಜೆಟ್ ನಲ್ಲಿ  ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿಶೇಷ ಯೋಜನೆಗಳನ್ನು ಕೊಟ್ಟಿರುವ

Live Cricket

error: Content is protected !!