Download Our App

Follow us

Home » ರಾಜಕೀಯ » ಚನ್ನಬಸಪ್ಪ ಮಟ್ಟಿ ಸೇರಿ ನಾಲ್ವರು ಧಾರವಾಡ ತಾಲೂಕು ಭೂನ್ಯಾಯ ಮಂಡಳಿಗೆ ನೇಮಕ

ಚನ್ನಬಸಪ್ಪ ಮಟ್ಟಿ ಸೇರಿ ನಾಲ್ವರು ಧಾರವಾಡ ತಾಲೂಕು ಭೂನ್ಯಾಯ ಮಂಡಳಿಗೆ ನೇಮಕ

ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಚನ್ನಬಸಪ್ಪ ಮಟ್ಟಿ ಸೇರಿದಂತೆ ನಾಲ್ವರನ್ನು ಧಾರವಾಡ ತಾಲೂಕು ಭೂ ನ್ಯಾಯ ಮಂಡಳಿಗೆ ನೇಮಕ ಮಾಡುವಂತೆ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಶಿಫಾರಸು ಮಾಡಿದ್ದಾರೆ. ಚನ್ನಬಸಪ್ಪ ಮಟ್ಟಿ, ಬಸವರಾಜ ಮರಿತಮ್ಮನ್ನವರ, ಪರಮೇಶ್ವರ ಕಟ್ಟಿಮನಿ ಮತ್ತು ಗಿರೀಶ್ ಕಲ್ಲಾಪುರ ಅವರನ್ನು ಭೂ ನ್ಯಾಯ ಮಂಡಳಿಗೆ ನೇಮಕ ಮಾಡುವಂತೆ ಶಾಸಕ ವಿನಯ ಕುಲಕರ್ಣಿ ಶಿಫಾರಸು ಪತ್ರ ಬರೆದಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ – ಇನ್ಸ್ಟಾಗ್ರಾಮ್ ನಲ್ಲಿ ಕತ್ತಿ ಹಿಡಿದು ಪೋಸ್ ಕೊಟ್ಟವನ ಬಂಧನ

ಇನ್ಸ್ಟಾಗ್ರಾಮ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಪೋಸ್ಟ್ ಮಾಡಿದ್ದ ಹುಬ್ಬಳ್ಳಿಯ ಈಶ್ವರ ನಗರದ ಗಂಗಾಧರ ಮಡಿವಾಳ ಎಂಬಾತನನ್ನು ಪೊಲೀಸರು ಬಂಧಿಸಿದ್ಧಾರೆ. ಈತನ ವಿರುದ್ಧ ಕಸಬಾ ಪೇಠ ಪೊಲೀಸ್

Live Cricket

error: Content is protected !!