Download Our App

Follow us

Home » ಕಾನೂನು » ಹಳೇಹುಬ್ಬಳ್ಳಿ ಗಲಭೆ ಪ್ರಕರಣ. ಜಾಮೀನು ಮಂಜೂರು

ಹಳೇಹುಬ್ಬಳ್ಳಿ ಗಲಭೆ ಪ್ರಕರಣ. ಜಾಮೀನು ಮಂಜೂರು

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ಏಪ್ರಿಲ್ 17, 2022 ರಂದು ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಇಬ್ಬರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರವಾದಿ ಮೊಹಮ್ಮದ ಪೈಗಂಬರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಅಂದು ಸೇರಿದ್ದ ಗುಂಪು ಕಲ್ಲು ತೂರಾಟ ನಡೆಸಿತ್ತು. ಪೊಲೀಸ್ ವಾಹನಗಳನ್ನು ಜಕಂ ಗೊಳಿಸಲಾಗಿತ್ತು. ಗಲಭೆಯಲ್ಲಿ ತೊಡಗಿದವರನ್ನು ಜೈಲಿಗೆ ಅಟ್ಟಲಾಗಿತ್ತು. ಬಂಧನಕ್ಕೋಳಗಾದವರ ಮೇಲೆ ದೇಶದ್ರೋಹದ ಕೇಸ್ ಹಾಕಲಾಗಿತ್ತು.

ಪ್ರಕರಣಕ್ಕೆ ಸಂಬಂದಪಟ್ಟಂತೆ ಸರ್ವೋಚ್ಚ ನ್ಯಾಯಾಲಯ ನಾಲತವಾಡ ಹಾಗೂ ಸಿಕಂದರ ಎಂಬುವವರಿಗೆ ಜಾಮೀನು ಮಂಜೂರು ಮಾಡಿದೆ. 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಸರ್ವತೋಮುಖ ಅಭಿವೃದ್ಧಿಗೆ ಹೊಸ ಭಾಷ್ಯ – ಶಾಸಕ ವಿನಯ ಕುಲಕರ್ಣಿ ಶ್ಲಾಘನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ರಾಜ್ಯ ಬಜೆಟ್ ಅತ್ಯಂತ ಆಶಾದಾಯಕವಾಗಿದ್ದು, ಇದು ಕರ್ನಾಟಕದ ಆರ್ಥಿಕ ಶಕ್ತಿಯನ್ನು ಜಗತ್ತಿಗೆ ಸಾರುವಂತಿದೆ ಎಂದು ಧಾರವಾಡ ಶಾಸಕರು

Live Cricket

error: Content is protected !!