Download Our App

Follow us

Home » ಆರೋಗ್ಯ » ಲಘು ಶಸ್ತ್ರ ಚಿಕಿತ್ಸೆಯಾಗಿದೆ. ಬೇಗ ಗುಣಮುಖನಾಗಿ ಮತ್ತೆ ನಿಮ್ಮ ಸೇವೆಗೆ ಅಣಿಯಾಗುವೆ / ಬೊಮ್ಮಾಯಿ

ಲಘು ಶಸ್ತ್ರ ಚಿಕಿತ್ಸೆಯಾಗಿದೆ. ಬೇಗ ಗುಣಮುಖನಾಗಿ ಮತ್ತೆ ನಿಮ್ಮ ಸೇವೆಗೆ ಅಣಿಯಾಗುವೆ / ಬೊಮ್ಮಾಯಿ

ಲಘು ಶಸ್ತ್ರ ಚಿಕಿತ್ಸೆ, ಆದಷ್ಟು ಬೇಗ ಗುಣಮುಖನಾಗಿ ತಮ್ಮ ಸೇವೆಗೆ ಅಣಿಯಾಗುವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವಿಟ್ ಮಾಡಿದ್ದಾರೆ. ವೈಧ್ಯರು ವಿಶ್ರಾಂತಿ ತೆಗೆದುಕೊಳ್ಳುವಂತೆ ಹೇಳಿದ್ದು, ನನ್ನ ಆರೋಗ್ಯದ ಬಗ್ಗೆ ಶುಭ ಹಾರೈಸಿದ ಎಲ್ಲರಿಗೂ ಅನಂತ ಧನ್ಯವಾದಗಳು ಎಂದು ಬೊಮ್ಮಾಯಿ ಹೇಳಿದ್ದಾರೆ. ನನ್ನನ್ನು ಭೇಟಿ ಮಾಡಲು ಆಸ್ಪತ್ರೆಗೆ ಬರುವದರಿಂದ ಇನ್ನುಳಿದ ರೋಗಿಗಳಿಗೆ ತೊಂದರೆಯಾಗಲಿದೆ, ಗುಣಮುಖನಾದ ಬಳಿಕ ಅವರನ್ನು ಭೇಟಿ ಮಾಡುತ್ತೇನೆ ಎಂದು ಬೊಮ್ಮಾಯಿ ಮನವಿ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿಯವರ ವಿರುದ್ದ ಷಡ್ಯಂತ್ರ : ನಾಳೆ ಧಾರವಾಡದಲ್ಲಿ ಮೌನ ಮೆರವಣಿಗೆ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರನ್ನು ರಾಜಕೀಯವಾಗಿ ಮುಗಿಸಬೇಕೆಂಬ ಷಡ್ಯಂತ್ರ ಮಾಡಿದವರ ವಿರುದ್ಧ ನಾಳೆ ಧಾರವಾಡದಲ್ಲಿ ಮೌನ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 10 ಘಂಟೆಗೆ ಕಲಾಭವನದಿಂದ ಕೆಸಿಸಿ

Live Cricket

error: Content is protected !!