Download Our App

Follow us

Home » ಪ್ರಯಾಣ » ಕೇರಳದಲ್ಲಿ ಕರ್ನಾಟಕದ ಅಯ್ಯಪ್ಪ ಭಕ್ತರ ಬಸ್ ಅಪಘಾತ. 13 ಜನರಿಗೆ ಗಂಭೀರ ಗಾಯ.

ಕೇರಳದಲ್ಲಿ ಕರ್ನಾಟಕದ ಅಯ್ಯಪ್ಪ ಭಕ್ತರ ಬಸ್ ಅಪಘಾತ. 13 ಜನರಿಗೆ ಗಂಭೀರ ಗಾಯ.

ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮೇಲಿಯಲ್ಲಿ ಸಂಭವಿಸಿರುವ ಖಾಸಗಿ ಬಸ್‌ ಅಪಘಾತದಲ್ಲಿ ಶಬರಿಮಲೆ ಕ್ಷೇತ್ರದ ಪುಣ್ಯಯಾತ್ರೆ ಕೈಗೊಂಡಿದ್ದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ 13 ಮಂದಿ ಭಕ್ತರು ತೀವ್ರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಧಾಖಲಿಸಲಾಗಿದೆ. 13 ಜನರ ಪೈಕಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. 

ಶಬರಿಮಲೆಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರ ಮಂಡಲಯಾತ್ರೆ ಇನ್ನೇನು ಆರಂಭವಾಗಲಿದ್ದು, ಎಲ್ಲರೂ ಸುರಕ್ಷಿತವಾಗಿ ಯಾತ್ರೆ ಕೈಗೊಳ್ಳಬೇಕು. ಪ್ರತೀ ವರ್ಷದಂತೆ ಈ ವರ್ಷವೂ ಭಕ್ತರ ಸಂಖ್ಯೆ ಹೆಚ್ಚೇ ಇರುತ್ತದೆ, ಹೀಗಾಗಿ ಎಲ್ಲರೂ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಗಾಯಗೊಂಡಿರುವ ಭಕ್ತರು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಐತಿಹಾಸಿಕ ಬಜೆಟ್ ಮಂಡಿಸಿದ ಸಿದ್ದರಾಮಯ್ಯನವರನ್ನು ಅಭಿನಂದಿಸಿದ ಇಸ್ಮಾಯಿಲ್ ತಮಟಗಾರ

ಧಾರವಾಡ ಅಂಜುಮನ್ ಇಸ್ಮಾಯಿಲ್ ತಮಟಗಾರ ಅವರು 17 ನೇ ಐತಿಹಾಸಿಕ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂಧಿಸಿದರು. ಬಜೆಟ್ ನಲ್ಲಿ  ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿಶೇಷ ಯೋಜನೆಗಳನ್ನು ಕೊಟ್ಟಿರುವ

Live Cricket

error: Content is protected !!