Download Our App

Follow us

Home » ಅಪರಾಧ » ಅಗ್ನಿ ಅನಾಹುತ 30 ಎಕರೆ ಕಬ್ಬಿನ ಬೆಳೆ ನಾಶ. ರೈತ ಕಂಗಾಲು

ಅಗ್ನಿ ಅನಾಹುತ 30 ಎಕರೆ ಕಬ್ಬಿನ ಬೆಳೆ ನಾಶ. ರೈತ ಕಂಗಾಲು

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದಲ್ಲಿ ಸೋಮವಾರ ಶಾರ್ಟ್‌ನಿಂದ ಬೆಂಕಿ ಹೊತ್ತಿಕೊಂಡು ಸುಮಾರು 30 ಎಕರೆ ಹೊಲದಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಕರಕಲಾಗಿದೆ. ಕಬ್ಬಿನ ಹೊಲದಲ್ಲಿ ಇದ್ದ ನೀರಿನ ಮೋಟಾರು, ಪೈಪುಗಳು, ಕೇಬಲ್, ಕರೆಂಟ್ ಬಾಕ್ಸ್ಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕಿಟನಿಂದ ಈ ಅಗ್ನಿ ಅವಘಡ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಆಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!