Download Our App

Follow us

Home » ಅಪರಾಧ » ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಗೆ ಬೆಂಕಿ

ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಗೆ ಬೆಂಕಿ

ಮಹಾರಾಷ್ಟ್ರದಲ್ಲಿ ಮೀಸಲಾತಿ ಸಂಬಂಧ ಹೋರಾಟ ಹಿಂಸಾರೂಪ ಪಡೆದುಕೊಂಡಿದೆ. ಸೋಮವಾರ ಭಾಲ್ಕಿ-ಪುಣೆ ನಡುವಿನ ಬಸ್ ಸಂಖ್ಯೆ KA-38 F-1201 ಬಸ್ಸಿಗೆ ಉಮರ್ಗಾ ಬಳಿ ಇರುವ ತರುರಿ ಗ್ರಾಮದಲ್ಲಿ ಬೆಂಕಿ ಹಚ್ಚಿದ ಪರಿಣಾಮ, ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಘಟನೆಯಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಅಂತರಾಜ್ಯ ಬಸ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!