Download Our App

Follow us

Home » ರಾಜಕೀಯ » ವಿರೋದ ಪಕ್ಷದ ನಾಯಕ ನೇಮಕ ಗೊಂದಲ, ಚಳಿಗಾಲದ ಅಧಿವೇಶನದಿಂದ ದೂರ ಉಳಿತಾರಾ ಬಿಜೆಪಿ ಶಾಸಕರು!

ವಿರೋದ ಪಕ್ಷದ ನಾಯಕ ನೇಮಕ ಗೊಂದಲ, ಚಳಿಗಾಲದ ಅಧಿವೇಶನದಿಂದ ದೂರ ಉಳಿತಾರಾ ಬಿಜೆಪಿ ಶಾಸಕರು!

ವಿರೋಧ ಪಕ್ಷದ ನಾಯಕನನ್ನು (ಎಲ್‌ಒಪಿ) ಪಕ್ಷವು ನೇಮಿಸದಿದ್ದರೆ ಮುಂಬರುವ ವಿಧಾನಸಭೆ ಅಧಿವೇಶನಕ್ಕೆ ಹಾಜರಾಗುವುದಿಲ್ಲ ಎಂದು ಕರ್ನಾಟಕ ಬಿಜೆಪಿ ಶಾಸಕರು ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ರಾಜ್ಯದಲ್ಲಿ ಸರ್ಕಾರ ರಚನೆಯಾಗಿ 6 ತಿಂಗಳು ಗತಿಸಿವೆ. ಒಂದು ಅಧಿವೇಶನ ವಿರೋದ ಪಕ್ಷದ ನಾಯಕನಿಲ್ಲದೆ ಮುಗಿದು ಹೋಗಿದೆ. ಕಾಂಗ್ರೇಸ್ ಸರ್ಕಾರದ ಆಡಳಿತದ ವಿರುದ್ಧ ಹೊರಗೆ ಹೋರಾಟ ನಡೆಸುತ್ತಿರುವ ಬಿಜೆಪಿ ಶಾಸಕರು ಹಾಗೂ ಮುಖಂಡರು, ಅಧಿವೇಶನದ ಒಳಗೆ ವಿರೋದ ಪಕ್ಷದ ನಾಯಕನ ನೇಮಕ ಮಾಡದೆ ಇರೋದರಿಂದ ಗೊಂದಲಕ್ಕಿಡಾಗಿದ್ದಾರೆ. ಹಾಗಾಗಿ ಅಧಿವೇಶನದಿಂದ ದೂರ ಉಳಿಯುವ ಎಚ್ಚರಿಕೆಯನ್ನು ಹೈಕಮಾಂಡಗೆ ರವಾನಿಸಿದ್ದಾರೆ ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯದಲ್ಲಿ ಭಯ ಹುಟ್ಟಿಸುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣ

ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ಭಯ ಹುಟ್ಟಿಸಿವೆ.  ಕರ್ನಾಟಕದಲ್ಲಿ ಕಳೆದ ಆರು ವರ್ಷಗಳ ಅವಧಿಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ.  ಇತ್ತೀಚಿನ

Live Cricket

error: Content is protected !!