Download Our App

Follow us

Home » ರಾಜಕೀಯ » ದೆಹಲಿ ಮದ್ಯ ಹಗರಣ, ಬಂಧನದ ಭೀತಿಯಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್

ದೆಹಲಿ ಮದ್ಯ ಹಗರಣ, ಬಂಧನದ ಭೀತಿಯಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್

ಪಂಚರಾಜ್ಯಗಳ ಚುನಾವಣೆ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಿಗೆ ಬಂಧನದ ಭೀತಿ ಎದುರಾಗಿದೆ. ಮನೀಶ್ ಸಿಸೋಡಿಯಾ ಈಗಾಗಲೇ ಜೈಲಿನಲ್ಲಿದ್ದು, ಆಪ್ ಪಕ್ಷಕ್ಕೆ ಮತ್ತೊಂದು ಕಂಟಕ ಎದುರಾಗಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಇ ಡಿ ಕೇಜ್ರಿವಾಲ್ ಗೆ ಸಮನ್ಸ್ ಜಾರಿ ಮಾಡಿದೆ. ಇ ಡಿ ಸಮನ್ಸ್ ರಾಜಕೀಯ ಪ್ರೇರಿತವಾಗಿದ್ದು ಕೊಡಲೇ ಸಮನ್ಸ್ ವಾಪಸ ಪಡೆಯಬೇಕೆಂದು ಕೇಜ್ರಿವಾಲ್ ಆಗ್ರಹಿಸಿದ್ದಾರೆ. ವಿರೋದ ಪಕ್ಷದವರನ್ನು ಹಣೆಯುವ ಷಡ್ಯಂತ್ರ ನಡೆದಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!