Download Our App

Follow us

Home » ರಾಜಕೀಯ » ಜಾತಿ ಜನಗಣತಿ / ಸಿ ಎಮ್ ಭೇಟಿಯಾದ ಶಾಮನೂರು. ಶಾಮನೂರಗೆ ಬಿಜೆಪಿ, ಕಾಂಗ್ರೇಸ್ ಶಾಸಕರ ಸಾಥ್

ಜಾತಿ ಜನಗಣತಿ / ಸಿ ಎಮ್ ಭೇಟಿಯಾದ ಶಾಮನೂರು. ಶಾಮನೂರಗೆ ಬಿಜೆಪಿ, ಕಾಂಗ್ರೇಸ್ ಶಾಸಕರ ಸಾಥ್

ಮುಖ್ಯಮಂತ್ರಿಗಳೊಂದಿಗೆ ಮುನಿಸಿಕೊಂಡಿದ್ದ ದಾವಣಗೆರೆ ಧಣಿ ಶಾಮನೂರ ಶಿವಶಂಕರಪ್ಪ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು. ಜಾತಿ ಜನಗಣತಿ ಸಮೀಕ್ಷಾ ವರದಿ ಅವೈಜ್ಞಾನಿಕವಾಗಿದ್ದು, ಜಾತಿ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡದಂತೆ ಆಗ್ರಹಿಸಿದರು.

ಲಿಂಗಾಯತ ಅಧಿಕಾರಿಗಳಿಗೆ ಆಯಕಟ್ಟಿನ ಸ್ಥಾನ ನೀಡುತ್ತಿಲ್ಲ ಮತ್ತು ಲಿಂಗಾಯತ ಸಮುದಾಯವನ್ನು ನಿರ್ಲಕ್ಷ ಮಾಡಲಾಗುತ್ತಿದೆ ಎಂದು ಶಾಮನೂರು ಬಹಿರಂಗವಾಗಿ ಆರೋಪಿಸಿದ್ದರು. ಅಲ್ಲದೆ ಜಾತಿ ಜನಗಣತಿ ಸಮೀಕ್ಷೆಗೆ ಸಂಬಂಧಿಸಿದಂತೆ ಶಾಮನೂರು ಅಪಸ್ವರ ಹೊರಹಾಕಿದ್ದರು. ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಮನೂರು ಅವರಿಗೆ ಬಿಜೆಪಿ ಹಾಗೂ ಕಾಂಗ್ರೇಸ್ಸಿನ ಲಿಂಗಾಯತ ಶಾಸಕರು ಸಾಥ ನೀಡಿದರು.

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಕಿಟಲ್ ಕಾಲೇಜಿನ ಹ್ಯಾಂಡ್ ಸಮ್, ಕೋಲಾರ ಸರ್ ಇನ್ನಿಲ್ಲ

ಅಪಾರ ಶಿಷ್ಯ ಬಳಗ ಹೊಂದಿದ್ದ ಧಾರವಾಡ ಕಿಟಲ್ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದ ಸಂಪತರಾಜ ಕೋಲಾರ ತಮ್ಮ 83 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರೀಯೆ ದಿನಾಂಕ 08-03-2026 ರಂದು

Live Cricket

error: Content is protected !!