Download Our App

Follow us

Home » ರಾಜಕೀಯ » ಬಿಜೆಪಿಯವರಿಗೆ ಬುದ್ದಿ ಕಡಿಮೆ ಇದೆ / ಸಿದ್ದರಾಮಯ್ಯ

ಬಿಜೆಪಿಯವರಿಗೆ ಬುದ್ದಿ ಕಡಿಮೆ ಇದೆ / ಸಿದ್ದರಾಮಯ್ಯ

ಮಗ ಯತಿಂದ್ರರನ್ನು ಲೋಕಸಭಾ ಅಭ್ಯರ್ಥಿ ಮಾಡಲು ಯತ್ನಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಡಿದ ಆರೋಪ ಮಾಡಿದ ಬಿಜೆಪಿಯ ಲೆಹರ ಸಿಂಗ ಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಜನ ನೀವೆ ನಿಲ್ಲಬೇಕು ಅಂದರೆ ನಿಲ್ತಾರೆ, ಬೇಡ ಅಂದ್ರೆ ನಿಲ್ಲಲ್ಲ, ಬಿಜೆಪಿಯವರು ಸುಮ್ಮನೆ ಕಾಟಾಚಾರಕ್ಕೆ ಮಾತನಾಡುತ್ತಾರೆ ಅವರಿಗೆ ಬುದ್ದಿ ಕಡಿಮೆ ಇದೆ ಎಂದು ಹೇಳಿದರು. ಇದೇ ವೇಳೆ ಜಾತಿ ಜನಗಣತಿ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಆ ವರದಿಯಲ್ಲಿ ಏನಿದೆ ಎಂದು ನನಗೂ ಗೊತ್ತಿಲ್ಲ, ಅವರಿಗೂ ಗೊತ್ತಿಲ್ಲ, ಸುಮ್ಮನೆ ಊಹೆ ಮಾಡಿಕೊಂಡು ವಿರೋದ ಮಾಡುತ್ತಿದ್ದಾರೆ ಎಂದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ – ಇನ್ಸ್ಟಾಗ್ರಾಮ್ ನಲ್ಲಿ ಕತ್ತಿ ಹಿಡಿದು ಪೋಸ್ ಕೊಟ್ಟವನ ಬಂಧನ

ಇನ್ಸ್ಟಾಗ್ರಾಮ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಪೋಸ್ಟ್ ಮಾಡಿದ್ದ ಹುಬ್ಬಳ್ಳಿಯ ಈಶ್ವರ ನಗರದ ಗಂಗಾಧರ ಮಡಿವಾಳ ಎಂಬಾತನನ್ನು ಪೊಲೀಸರು ಬಂಧಿಸಿದ್ಧಾರೆ. ಈತನ ವಿರುದ್ಧ ಕಸಬಾ ಪೇಠ ಪೊಲೀಸ್

Live Cricket

error: Content is protected !!