Download Our App

Follow us

Home » ಅಪಘಾತ » ಧಾರವಾಡದ ಸಿ ಬಿ ಟಿ ಬಳಿ ಬೆಂಕಿ ಅವಘಡಕ್ಕೆ ತುತ್ತಾದ ಅಂಗಡಿ / ಕೃತ್ಯನಾ, ಆಕಸ್ಮಿಕನಾ?

ಧಾರವಾಡದ ಸಿ ಬಿ ಟಿ ಬಳಿ ಬೆಂಕಿ ಅವಘಡಕ್ಕೆ ತುತ್ತಾದ ಅಂಗಡಿ / ಕೃತ್ಯನಾ, ಆಕಸ್ಮಿಕನಾ?

ಧಾರವಾಡದ ಸಿ ಬಿ ಟಿ ಬಳಿ ಇರುವ ಶ್ರೀ ದುರ್ಗಾ ಪರಮೇಶ್ವರಿ ಮಂದಾರ್ತಿ ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಅಂಗಡಿಯಲ್ಲಿದ್ದ ಸಂಪೂರ್ಣ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಮಧ್ಯರಾತ್ರಿ ಈ ಘಟನೆ ನಡೆದಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ, ದೂರು ಧಾಖಲಿಸಿಕೊಂಡಿದ್ದಾರೆ. ಇದು ಕೃತ್ಯನಾ, ಆಕಸ್ಮಿಕ ಘಟನೆಯಾ ಅನ್ನೋದರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಆರ್ ಎಸ್ ಎಸ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಸಂಸದ ಜಿಗಜಿಣಗಿ / RSS ನವರು ಸೂ….. ಮಕ್ಕಳು ಎಂದ ಮುತ್ಯಾ / ಅಡಿಯೋ ಇದೆ ಕೇಳಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ RSS ನೋಂದಣಿ ಕುರಿತು ಹೇಳಿಕೆ ಕೊಟ್ಟ ಬೆನ್ನಲ್ಲೇ, ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಡಿಯೋ ಇದೀಗ ವೈರಲ್ ಆಗಿದೆ. ರಮೇಶ

Live Cricket

error: Content is protected !!