Download Our App

Follow us

Home » ಶಿಕ್ಷಣ » ಮಕ್ಕಳಲ್ಲಿ ಜ್ವರ, ನೆಗಡಿ, ಕೆಮ್ಮು ಕಂಡು ಬಂದರೆ ಮಕ್ಕಳನ್ನು ಶಾಲೆಗೆ ಕಳಿಸದಂತೆ ಆರೋಗ್ಯ ಇಲಾಖೆ ಮನವಿ

ಮಕ್ಕಳಲ್ಲಿ ಜ್ವರ, ನೆಗಡಿ, ಕೆಮ್ಮು ಕಂಡು ಬಂದರೆ ಮಕ್ಕಳನ್ನು ಶಾಲೆಗೆ ಕಳಿಸದಂತೆ ಆರೋಗ್ಯ ಇಲಾಖೆ ಮನವಿ

ಮಕ್ಕಳಲ್ಲಿ ವೇಗವಾಗಿ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಜ್ವರ, ನೆಗಡಿ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಾರದು ಎಂದು ಸಂಪುಟ ಉಪಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿದೆ. ರಾಜ್ಯದಲ್ಲಿ ಕೊರೋನಾ ಕಟ್ಟಿ ಹಾಕಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಂಡಿದ್ದು, ಇಂದು ನಡೆದ ಸಂಪುಟದ ಉಪ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!