Download Our App

Follow us

Home » ರಾಜಕೀಯ » ಕಾಂಗ್ರೇಸ್ ಪಕ್ಷಕ್ಕೆ ದೇಣಿಗೆ ಕೊಡಲು ಹಿಂದೇಟು. ಅಷ್ಟೊಂದು ಬಡವರಾದರಾ ಧಾರವಾಡ ಜಿಲ್ಲೆಯ ಕಾಂಗ್ರೇಸ್ಸಿಗರು

ಕಾಂಗ್ರೇಸ್ ಪಕ್ಷಕ್ಕೆ ದೇಣಿಗೆ ಕೊಡಲು ಹಿಂದೇಟು. ಅಷ್ಟೊಂದು ಬಡವರಾದರಾ ಧಾರವಾಡ ಜಿಲ್ಲೆಯ ಕಾಂಗ್ರೇಸ್ಸಿಗರು

ಕಾಂಗ್ರೇಸ್ ಪಕ್ಷಕ್ಕೆ 138 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ದೇಣಿಗೆ ಸಂಗ್ರಹಕ್ಕೆ ಮುಂದಾಗಿದೆ. ಹುಬ್ಬಳ್ಳಿ ಧಾರವಾಡ ಅವಳಿ ನಗರದಿಂದ ಪಕ್ಷಕ್ಕೆ  ಹಣ ದೇಣಿಗೆ ರೂಪದಲ್ಲಿ ಸಂಗ್ರಹವಾಗುತ್ತಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ, 138 ರೂಪಾಯಿ, ವಿದ್ಯಾನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ 13,800 ರೂಪಾಯಿ  ದೇಣಿಗೆ ನೀಡಿದ್ದಾರೆ.

ಹುಬ್ಬಳ್ಳಿ ಧಾರವಾಡ ಅವಳಿ ನಗರದಿಂದ ಕಾಂಗ್ರೇಸ್ ಪಕ್ಷಕ್ಕೆ ಸುಮಾರು 10 ಲಕ್ಷ ರೂಪಾಯಿ ಸಂಗ್ರಹವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!