Download Our App

Follow us

Home » ಕಾನೂನು » ಪ್ರತಿ ತಾಲೂಕಿಗೆ ಉಸ್ತುವಾರಿ ಅಧಿಕಾರಿಗಳನ್ನು ನೇಮಿಸಿದ ಸರ್ಕಾರ

ಪ್ರತಿ ತಾಲೂಕಿಗೆ ಉಸ್ತುವಾರಿ ಅಧಿಕಾರಿಗಳನ್ನು ನೇಮಿಸಿದ ಸರ್ಕಾರ

ಜನರಿಗೆ ಸುಗಮ ಆಡಳಿತ ಕೊಡಲು ಕಾಂಗ್ರೇಸ್ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ರಾಜ್ಯದ ಸಾಮಾಜಿಕ, ಆರ್ಥಿಕ, ಭೌತಿಕ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪ್ರತಿ ತಾಲೂಕಿಗೆ ಒಬ್ಬರಂತೆ ಕೆ ಎ ಎಸ್ ಅಧಿಕಾರಿಗಳನ್ನು ಆಯಾ ತಾಲೂಕಿನ ಉಸ್ತುವಾರಿ ಅಧಿಕಾರಿ ಎಂದು ನೇಮಿಸಿ ಆದೇಶ ಹೊರಡಿಸಿದೆ.

ಧಾರವಾಡ ಜಿಲ್ಲೆಯ ವಿವಿಧ ತಾಲೂಕು ಉಸ್ತುವಾರಿಗಳಾಗಿ ನೇಮಕಗೊಂಡ ಅಧಿಕಾರಿಗಳು ಇಂತಿದ್ದಾರೆ

ಧಾರವಾಡ – ಗೀತಾ ಸಿ ಡಿ

ಹುಬ್ಬಳ್ಳಿ – ಬಸವರಾಜ ಸೋಮಣ್ಣನವರ

ಹುಬ್ಬಳ್ಳಿ ನಗರ – ಆಜೀಜ್ ದೇಸಾಯಿ

ಹುಬ್ಬಳ್ಳಿ – ಬಸವರಾಜ ಆರ್ ಸೋಮಣ್ಣವರ

ಕಲಘಟಗಿ – ಮೇಜರ ಸಿದ್ದಲಿಂಗಯ್ಯ ಹಿರೇಮಠ

ಕುಂದಗೋಳ – ಡಾ. ರುದ್ರೇಶ್ ಘಾಳಿ

ಅಳ್ನಾವರ – ಈಶ್ವರ ಉಳ್ಳಾಗಡ್ಡಿ

ಅಣ್ಣಿಗೇರಿ – ಜಯಶ್ರೀ ಶಿಂತ್ರಿ

ನವಲಗುಂದ – ವೈ ಎಸ್ ಭಜಂತ್ರಿ

ಇವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇಷ್ಟು ವರ್ಷಗಳ ಕಾಲ ಜಿಲ್ಲೆಗೆ ಉಸ್ತುವಾರಿ ಕಾರ್ಯದರ್ಶಿ ನೇಮಕ ಮಾಡಲಾಗುತ್ತಿತ್ತು. ಆದರೆ ಸಿದ್ದರಾಮಯ್ಯ ಸರ್ಕಾರ ಪ್ರತಿ ತಾಲೂಕಿಗೆ ಉಸ್ತುವಾರಿ ಅಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿದೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯದಲ್ಲಿ ಭಯ ಹುಟ್ಟಿಸುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣ

ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ಭಯ ಹುಟ್ಟಿಸಿವೆ.  ಕರ್ನಾಟಕದಲ್ಲಿ ಕಳೆದ ಆರು ವರ್ಷಗಳ ಅವಧಿಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ.  ಇತ್ತೀಚಿನ

Live Cricket

error: Content is protected !!