ಧಾರವಾಡ ಲೋಕಸಭಾ ಚುನಾವಣೆ ಎದುರಿಸಲು ಕಾಂಗ್ರೇಸ್ ತಯಾರಿ ಆರಂಭಿಸಿದೆ. ಕಾಂಗ್ರೇಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಕುಂದಗೋಳ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಲು ರಜತ್ ಮುಂದಾಗಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸದ್ದಿಲ್ಲದೇ ರಾಜಕೀಯ ಚಟುವಟಿಕೆಗಳು ಗರಿಗೆದ್ದರಿದ್ದು, ಎಲ್ಲ ತಾಲೂಕಿನಲ್ಲಿ ಸಂಚರಿಸುತ್ತಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಟಿಕೇಟ್ ಪಡೆಯಲು ತೀವ್ರ ಪೈಪೋಟಿಯಿದ್ದು, ರಜತ್ ಕೂಡ ಪ್ರಭಲ್ ಆಕಾಂಕ್ಷಿಯಾಗಿದ್ದಾರೆ.
Author: Karnataka Files
Post Views: 6





