ಮಹಿಳಾ ಸಬಲೀಕರಣ, ಸಾಮಾಜಿಕ ಸೇವೆ,ಶಿಕ್ಷಣ, ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಸುಧಾಮೂರ್ತಿಯವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಸಭೆಗೆ ನೇಮಕ ಮಾಡಿದ್ದಾರೆ. ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ ಯವರ ಧರ್ಮಪತ್ನಿಯಾದ ಸುಧಾಮೂರ್ತಿ, ಸಾಮಾಜಿಕ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ.

ಸುಧಾಮೂರ್ತಿಯವರನ್ನು ಅತ್ಯಂತ ಖುಷಿಯಿಂದ ರಾಜ್ಯಸಭೆಗೆ ನೇಮಕ ಮಾಡಲಾಗಿದೆ ಎಂದು ಪ್ರಧಾನಿ ಮೋದಿ ಸಂತಸ ಹಂಚಿಕೊಂಡಿದ್ದಾರೆ.
Author: Karnataka Files
Post Views: 4





