Download Our App

Follow us

Home » ರಾಜಕೀಯ » ರಾಜ್ಯಸಭೆಗೆ ನೇಮಕಗೊಂಡ ಸುಧಾಮೂರ್ತಿ

ರಾಜ್ಯಸಭೆಗೆ ನೇಮಕಗೊಂಡ ಸುಧಾಮೂರ್ತಿ

ಮಹಿಳಾ ಸಬಲೀಕರಣ, ಸಾಮಾಜಿಕ ಸೇವೆ,ಶಿಕ್ಷಣ, ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಸುಧಾಮೂರ್ತಿಯವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಸಭೆಗೆ ನೇಮಕ ಮಾಡಿದ್ದಾರೆ. ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣಮೂರ್ತಿ ಯವರ ಧರ್ಮಪತ್ನಿಯಾದ ಸುಧಾಮೂರ್ತಿ, ಸಾಮಾಜಿಕ ಕ್ಷೇತ್ರದಲ್ಲಿ ಹೆಸರು ಮಾಡಿದ್ದಾರೆ.

ಸುಧಾಮೂರ್ತಿಯವರನ್ನು ಅತ್ಯಂತ ಖುಷಿಯಿಂದ ರಾಜ್ಯಸಭೆಗೆ ನೇಮಕ ಮಾಡಲಾಗಿದೆ ಎಂದು ಪ್ರಧಾನಿ ಮೋದಿ ಸಂತಸ ಹಂಚಿಕೊಂಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

UPSC ಪರೀಕ್ಷೆಯಲ್ಲಿ ಕಮಾಲ್ ಮಾಡಿದ ಜಾಮೀಯಾ ಮಿಲಿಯಾ ಇಸ್ಲಾಮಿಯಾ / ಐಎಎಸ್ / ಐಪಿಎಸ್ ಪಾಸಾದ 55 ಮುಸ್ಲಿಮ್ ವಿದ್ಯಾರ್ಥಿಗಳು

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಸತಿ ತರಬೇತಿ ಅಕಾಡೆಮಿ ಈ ವರ್ಷ ಅತ್ಯುತ್ತಮ ಪ್ರದರ್ಶನ ನೀಡಿ, ಗಮನಾರ್ಹ ದಾಖಲೆಯನ್ನು ನಿರ್ಮಿಸಿದೆ. 2025 ರ ಯುಪಿಎಸ್‌ಸಿ ನಾಗರಿಕ ಸೇವೆಗಳ

Live Cricket

error: Content is protected !!