Download Our App

Follow us

Home » ಭಾರತ » ಸರ್ಕಾರಕ್ಕೆ ನೌಕರರ ಸಂಘದ ಪತ್ರ. ಬಾಕಿ ಇರುವ ತುಟ್ಟಿಭತ್ಯೆ ಬಿಡುಗಡೆಗೆ ಮನವಿ.

ಸರ್ಕಾರಕ್ಕೆ ನೌಕರರ ಸಂಘದ ಪತ್ರ. ಬಾಕಿ ಇರುವ ತುಟ್ಟಿಭತ್ಯೆ ಬಿಡುಗಡೆಗೆ ಮನವಿ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 01-01-2024 ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿ ಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವಂತೆ ನೌಕರರ ಸಂಘದ ರಾಜ್ಯ ಅಧ್ಯಕ್ಷ ಷಡಕ್ಷರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇಕಡಾ 4 ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿದೆ. ಕೇಂದ್ರ ಸರ್ಕಾರ 01-01-2024 ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ಮಂಜೂರು ಮಾಡಿದ್ದು, ರಾಜ್ಯ ಸರ್ಕಾರವು ಸಹ 01-01-2024 ರಿಂದ ಅನ್ವಯವಾಗುವಂತೆ ಶೇಕಡಾ 4 ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿ ಆದೇಶ ಹೊರಡಿಸುವಂತೆ, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಆಗ್ರಹಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!