Download Our App

Follow us

Home » ರಾಜಕೀಯ » ಹಿರೇಹೊನ್ನಳ್ಳಿಯಲ್ಲಿ ಜೋಶಿ ಬಹಿರಂಗ ಸಭೆ. ಬಿಜೆಪಿ ರಣಕಹಳೆ

ಹಿರೇಹೊನ್ನಳ್ಳಿಯಲ್ಲಿ ಜೋಶಿ ಬಹಿರಂಗ ಸಭೆ. ಬಿಜೆಪಿ ರಣಕಹಳೆ

ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಲಾದ ಜೋಶಿ ಇಂದು ಕಲಘಟಗಿಯ ಹಿರೇಹೊನ್ನಳ್ಳಿ ಗ್ರಾಮದಲ್ಲಿ ಬಹಿರಂಗ ಸಭೆ ನಡೆಸಿದರು. 

ಪ್ರತಿ ಚುನಾವಣೆಯಲ್ಲಿ ಬಿಜೆಪಿಗೆ ಅತೀ ಹೆಚ್ಚು ಮತಗಳನ್ನು ನೀಡುವ ಗ್ರಾಮದಿಂದಲೇ ಇಂದು ಚುನಾವಣಾ ಬಹಿರಂಗ ಸಭೆ ಹಮ್ಮಿಕೊಂಡಿದ್ದು, ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲು ಅವಕಾಶ ಕೊಡಬೇಕು, ಈ ಸಲವು ಅತೀ ಹೆಚ್ಚಿನ ಅಂತರದಿಂದ ಗೆಲ್ಲಿಸಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ – ಇನ್ಸ್ಟಾಗ್ರಾಮ್ ನಲ್ಲಿ ಕತ್ತಿ ಹಿಡಿದು ಪೋಸ್ ಕೊಟ್ಟವನ ಬಂಧನ

ಇನ್ಸ್ಟಾಗ್ರಾಮ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಪೋಸ್ಟ್ ಮಾಡಿದ್ದ ಹುಬ್ಬಳ್ಳಿಯ ಈಶ್ವರ ನಗರದ ಗಂಗಾಧರ ಮಡಿವಾಳ ಎಂಬಾತನನ್ನು ಪೊಲೀಸರು ಬಂಧಿಸಿದ್ಧಾರೆ. ಈತನ ವಿರುದ್ಧ ಕಸಬಾ ಪೇಠ ಪೊಲೀಸ್

Live Cricket

error: Content is protected !!