ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಲ್ಲಾದ ಜೋಶಿ ದಿನಾಂಕ 15 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಧಾರವಾಡದ ಶಿವಾಜಿ ವೃತ್ತದಿಂದ ಮೆರವಣಿಗೆ ಆರಂಭವಾಗಲಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭಾಗವಹಿಸುವ ಸಾಧ್ಯತೆ ಇದೆ. ಪ್ರಲ್ಲಾದ ಜೋಶಿ, 5 ನೇ ಬಾರಿಗೆ ಸ್ಪರ್ಧೆ ಮಾಡುತ್ತಿದ್ದು, ಹಾಲಿ ಕೇಂದ್ರ ಸಚಿವರಾಗಿದ್ದಾರೆ.
Author: Karnataka Files
Post Views: 6





