Download Our App

Follow us

Home » ರಾಜಕೀಯ » 21ರಂದು ಹುಬ್ಬಳ್ಳಿಯಲ್ಲಿ ಬಿಜೆಪಿಯ ಬೃಹತ್ ಪರಿಶಿಷ್ಟ ಜಾತಿ ಸಮಾವೇಶ

21ರಂದು ಹುಬ್ಬಳ್ಳಿಯಲ್ಲಿ ಬಿಜೆಪಿಯ ಬೃಹತ್ ಪರಿಶಿಷ್ಟ ಜಾತಿ ಸಮಾವೇಶ

ಏಪ್ರಿಲ್ 21 ರಂದು ಹುಬ್ಬಳ್ಳಿಯಲ್ಲಿ ಬಿಜೆಪಿಯ ಬೃಹತ್ ಪರಿಶಿಷ್ಟ ಜಾತಿ ಸಮಾವೇಶ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಇಂದು ಧಾರವಾಡದ ಬಿಜೆಪಿ ಕಾರ್ಯಾಲಯದಲ್ಲಿ ಸಭೆ ನಡೆಯಿತು. 

ಸಮಾವೇಶ ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ಧಾರವಾಡ ಗ್ರಾಮೀಣ ಹಾಗೂ ಪಶ್ಚಿಮ ಕ್ಷೇತ್ರದ ಬಿಜೆಪಿ ಪರಿಶಿಷ್ಟ ಸಮಿತಿಯ ಪದಾಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ, ಮಂಡಲ ಅಧ್ಯಕ್ಷರಾದ ಸುನಿಲ್ ಮೋರೆ, ಎಸ್ ಸಿ ಮೋರ್ಚ ಜಿಲ್ಲಾಧ್ಯಕ್ಷ, ಬಸವರಾಜ ಅಮ್ಮಿನಭಾವಿ, ರಾಹುಲ್ ಮಲ್ಲಿಗವಾಡ, ಪರಶುರಾಮ್ ಪೂಜಾರ್, ವೆಂಕಟೇಶ್ ಮೇಸ್ತ್ರಿ, ರಂಗನಾಯಕ್ ತಪೇಲ, ಸಂಗಮೇಶ ಮಾದರ, ರಮೇಶ್ ದೊಡ್ಡವಾಡ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ – ಇನ್ಸ್ಟಾಗ್ರಾಮ್ ನಲ್ಲಿ ಕತ್ತಿ ಹಿಡಿದು ಪೋಸ್ ಕೊಟ್ಟವನ ಬಂಧನ

ಇನ್ಸ್ಟಾಗ್ರಾಮ್ ನಲ್ಲಿ ಕೈಯಲ್ಲಿ ಕತ್ತಿ ಹಿಡಿದು ಪೋಸ್ಟ್ ಮಾಡಿದ್ದ ಹುಬ್ಬಳ್ಳಿಯ ಈಶ್ವರ ನಗರದ ಗಂಗಾಧರ ಮಡಿವಾಳ ಎಂಬಾತನನ್ನು ಪೊಲೀಸರು ಬಂಧಿಸಿದ್ಧಾರೆ. ಈತನ ವಿರುದ್ಧ ಕಸಬಾ ಪೇಠ ಪೊಲೀಸ್

Live Cricket

error: Content is protected !!