Download Our App

Follow us

Home » ಕಾನೂನು » ನೇಹಾ ಹಿರೇಮಠ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ಕೊಡಿ/ ಈಶ್ವರ ಶಿವಳ್ಳಿ

ನೇಹಾ ಹಿರೇಮಠ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ಕೊಡಿ/ ಈಶ್ವರ ಶಿವಳ್ಳಿ

ಹುಬ್ಬಳ್ಳಿಯ ಪ್ರತಿಷ್ಟಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ದಿನಾಂಕ ಗುರುವಾರದಂದು ಕಾಂಗ್ರೇಸ ಪಕ್ಷದ ಮಹಾನಗರ ಪಾಲಿಕೆ ಸದಸ್ಯರಾದ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಎಂಬುವವಳನ್ನು ಫಯಾಜ್ ಎಂಬ ಯುವಕ ಬರ್ಬರವಾಗಿ ಕೊಲೆ ಮಾಡಿದ್ದು ಈ ಕುರಿತು ಆರೋಪಿಗೆ ಕಠಿಣ ಶಿಕ್ಷೆ ಕೊಡಬೇಕು ಎಂದು ಧಾರವಾಡ ತಾಲೂಕ ಕಾಂಗ್ರೇಸ್ ಅಧ್ಯಕ್ಷ ಈಶ್ವರ ಶಿವಳ್ಳಿ ಆಗ್ರಹಿಸಿದ್ದಾರೆ.

ಈ ಪ್ರಕರಣದಿಂದ ಅವಳಿ ನಗರ ಬೆಚ್ವಿಬಿದ್ದಿದ್ದು ಸಾರ್ವಜನಿಕರನ್ನು, ಪಾಲಕರನ್ನು ಆತಂಕಕ್ಕೀಡು ಮಾಡಿದೆ. ಪಾಲಕರು ತಮ್ಮ ಮಕ್ಕಳನ್ನು ಶಾಲಾ ಕಾಲೇಜಿಗೆ ಕಳುಹಿಸಲು ಹಿಂದೇಟು ಹಾಕುವಂತಾಗಿದೆ ಎಂದು ತಿಳಿಸಿದ್ದಾರೆ.

ಕ್ಷಿಪ್ರಗತಿಯಲ್ಲಿ ಪೋಲಿಸರು ಆರೋಪಿಯನ್ನು ಬಂದಿಸಿರುವುದು ಸ್ವಾಗತಾರ್ಹ ಎಂದಿರುವ ಈಶ್ವರ, ಇದನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!