Download Our App

Follow us

Home » ಕಾನೂನು » ನೇಹಾ ಕೊಲೆ ಪ್ರಕರಣ ಸಿ ಐ ಡಿ ಗೆ ಹಸ್ತಾಂತರ, ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ/ ಸಿದ್ದರಾಮಯ್ಯ

ನೇಹಾ ಕೊಲೆ ಪ್ರಕರಣ ಸಿ ಐ ಡಿ ಗೆ ಹಸ್ತಾಂತರ, ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ/ ಸಿದ್ದರಾಮಯ್ಯ

ರಾಷ್ಟ್ರವ್ಯಾಪಿ ಸುದ್ದಿ ಮಾಡಿರುವ ಹುಬ್ಬಳ್ಳಿಯ  ನೇಹಾ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿ ಓ ಡಿ ಗೆ ಹಸ್ತಾಂತರ ಮಾಡುವದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಹೇಳಿದ ಅವರು, ಪ್ರಕರಣದ ತನಿಖೆ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ತಿಳಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!